Featured

ಮತ್ತೆ ಮಿಗ್ 21 ಜೆಟ್­ನ ಹಾರಾಟವನ್ನು ನಡೆಸಲು ಆರಂಭಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ -Vishwanews24

ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್­ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ.

ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ ಪಾಕಿಸ್ಥಾನದ ಯುದ್ಧ ವಿಮಾನವನ್ನು ತಮ್ಮ ಮಿಗ್ 21 ವಿಮಾನದಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ ಅಭಿನಂದನ್ ಪಾಕಿಸ್ಥಾನ ಪ್ರದೇಶದಲ್ಲಿ ಬಿದ್ದು ಅಲ್ಲಿ ಎರಡು ದಿನಗಳ ಕಾಲ ಯುದ್ಧ ಕೈದಿಯಾಗಿದ್ದರು. ಆ ವೇಳೆ ಅವರ ದೇಹದ ವಿವಿಧ ಭಾಗಗಳಿಗೆ ಗಾಯಗಳೂ ಆಗಿತ್ತು. ಅದಾದ ಆರು ತಿಂಗಳ ನಂತರ ವರ್ತಮಾನ್ ಅವರು ಮತ್ತೆ ಫೈಟರ್ ಕಾಕ್‌ಪಿಟ್‌ಗೆ ಮರಳಿದ್ದಾರೆ.

ಜಾಹಿರಾತು

ವೈಮಾನಿಕ ಮುಖಾಮುಖಿಯ ಸಮಯದಲ್ಲಿ ಪಾಕಿಸ್ಥಾನದ ಎಫ್ -16 ಜೆಟ್ ಅನ್ನು ಉರುಳಿಸಿದ್ದಕ್ಕಾಗಿ ಅಭಿನಂದನ್ ಅವರಿಗೆ ಶೌರ್ಯ ಪದಕ ವೀರ ಚಕ್ರವನ್ನು ನೀಡಿ ಪುರಸ್ಕರಿಸಲಾಗಿದೆ.

ಪಾಕಿಸ್ಥಾನದಿಂದ ಹಿಂದಿರುಗಿದ ಕೆಲವು ದಿನಗಳಲ್ಲೇ, ಅಭಿನಂದನ್ ಅವರು ವಾಯುಸೇನೆಯ ಫೈಟರ್ ಕಾಕ್‌ಪಿಟ್‌ಗೆ ಮರಳಬೇಕೆಂಬ ಬಯಕೆಯನ್ನು ತೋಡಿಕೊಂಡಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago