Categories: ಉಡುಪಿ

ಮತ್ತೊಂದು ದಾಖಲೆ ನಿರ್ಮಿಸಿದ ಪ್ರಧಾನಿ, ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ನರೇಂದ್ರ ಮೋದಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಈ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಬಿಜೆಪಿಯಿಂದ ಅತೀ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲಿಗ ಎಂಬ ದಾಖಲೆ ಬರೆದಿದ್ದಾರೆ.

ಭಾರತದ ಪ್ರಧಾನಿಯಾಗಿ ಅತೀ ಹೆಚ್ಚು ದಿನ ಸೇವೆ ಸಲ್ಲಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನ ಜವಾಹರ್ ಲಾಲ್ ನೆಹರುವಿಗೆ ಸಲ್ಲಲಿದೆ. ಎರಡನೇ ಸ್ಥಾನವನ್ನು ಇಂದಿರಾ ಗಾಂಧಿ ಅಲಂಕರಿಸಿದ್ದಾರೆ. 3ನೇ ಸ್ಥಾನದಲ್ಲಿ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಪಾತ್ರರಾಗಿದ್ದಾರೆ.  ನಾಲ್ಕನೇ ಸ್ಥಾನದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು  ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago