ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ.
ಇಂದು ದಿಢೀರ್ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು ಅಳಲು ತೋಡಿಕೊಂಡರು.
ಕಳೆದೊಂದು ವರ್ಷದಿಂದ ಅಣ್ಣಾಮಲೈ ಅವರನ್ನು ನೋಡಲೇಬೇಕೆಂದು ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ವೃದ್ಧಾಶ್ರಮದಲ್ಲಿ ಈ ಹಿರಿಯ ಜೀವಗಳು ಪಟ್ಟು ಹಿಡಿದಿದ್ದರು. ಈಗ ಅವರ ಆಸೆಗೆ ಸಿಂಗಂ ಸ್ಪಂದಿಸಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…