Featured

ಮತ್ತೊಂದು ಮೆಚ್ಚುಗೆಯ ಕೆಲಸ ಮಾಡಿದ ಎಸ್​ಪಿ ಅಣ್ಣಾಮಲೈ ವೃದ್ಧಾಶ್ರಮಕ್ಕೆ ಭೇಟಿ

ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ.

ಇಂದು ದಿಢೀರ್​ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು ಅಳಲು ತೋಡಿಕೊಂಡರು.

ಕಳೆದೊಂದು ವರ್ಷದಿಂದ ಅಣ್ಣಾಮಲೈ ಅವರನ್ನು ನೋಡಲೇಬೇಕೆಂದು ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ವೃದ್ಧಾಶ್ರಮದಲ್ಲಿ ಈ ಹಿರಿಯ ಜೀವಗಳು ಪಟ್ಟು ಹಿಡಿದಿದ್ದರು. ಈಗ ಅವರ ಆಸೆಗೆ ಸಿಂಗಂ ಸ್ಪಂದಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

7 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

7 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

8 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

8 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

10 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

10 hours ago