ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ.
ಇಂದು ದಿಢೀರ್ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು ಅಳಲು ತೋಡಿಕೊಂಡರು.
ಕಳೆದೊಂದು ವರ್ಷದಿಂದ ಅಣ್ಣಾಮಲೈ ಅವರನ್ನು ನೋಡಲೇಬೇಕೆಂದು ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ವೃದ್ಧಾಶ್ರಮದಲ್ಲಿ ಈ ಹಿರಿಯ ಜೀವಗಳು ಪಟ್ಟು ಹಿಡಿದಿದ್ದರು. ಈಗ ಅವರ ಆಸೆಗೆ ಸಿಂಗಂ ಸ್ಪಂದಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…