ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ.
ಇಂದು ದಿಢೀರ್ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು ಅಳಲು ತೋಡಿಕೊಂಡರು.
ಕಳೆದೊಂದು ವರ್ಷದಿಂದ ಅಣ್ಣಾಮಲೈ ಅವರನ್ನು ನೋಡಲೇಬೇಕೆಂದು ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ವೃದ್ಧಾಶ್ರಮದಲ್ಲಿ ಈ ಹಿರಿಯ ಜೀವಗಳು ಪಟ್ಟು ಹಿಡಿದಿದ್ದರು. ಈಗ ಅವರ ಆಸೆಗೆ ಸಿಂಗಂ ಸ್ಪಂದಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…