Featured

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ

ಜ್ಯೂರಿಕ್: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ನೀರಜ್ ಚೋಪ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ.

ಎರಡನೇ ಪ್ರಯತ್ನದಲ್ಲಿ 88.44 ಮೀಟರ್ ಜಾವೆಲಿನ್ ಎಸೆದ ನೀರಜ್ ಚೋಪ್ರಾ ಅವರು ಮೊದಲ ಸ್ಥಾನ ಪಡೆದರು. ಟೋಕಿಯೋ ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಆಟದ ಮುಂದೆ ಉಳಿದವರ ಆಟ ನಡೆಯಲಿಲ್ಲ.

ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 88.44 ಮೀ ಎಸೆದರು. ಮೂರನೇ ಪ್ರಯತ್ನದಲ್ಲಿ 88 ಮೀ ಮತ್ತು ನಾಲ್ಕನೇ ಪ್ರಯತ್ನದಲ್ಲಿ 86.11 ಮೀ ಎಸೆದರು. ನೀರಜ್ ಅವರ ಐದನೇ ಪ್ರಯತ್ನ 87 ಮೀ ದೂರ ಸಾಗಿದರೆ, ಕೊನೆಯ ಪ್ರಯತ್ನ 83.6 ಮೀ. ದೂರ ನೀರಜ್ ಜಾವೆಲಿನ್ ಎಸೆದರು.

ನೀರಜ್ ಚೋಪ್ರಾ ಡೈಮಂಡ್ ಲೀಗ್ ಕೂಟದ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಜುಲೈನಲ್ಲಿ ಯುಎಸ್ ಎ ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಪ್ರದರ್ಶನದ ಸಂದರ್ಭದಲ್ಲಿ ಅವರು ಅನುಭವಿಸಿದ ಸಣ್ಣ ತೊಡೆಸಂದು ಗಾಯದಿಂದಾಗಿ ಅವರು ಬರ್ಮಿಂಗ್‌ ಹ್ಯಾಮ್ ಕಾಮನ್‌ ವೆಲ್ತ್ ಗೇಮ್ಸ್ ನಲ್ಲಿ ಆಡಿರಲಿಲ್ಲ.

ಡೈಮಂಡ್ ಲೀಗ್ ಚಾಂಪಿಯನ್‌ಶಿಪ್-ಶೈಲಿಯ ಮಾದರಿಯನ್ನು ಅನುಸರಿಸಿ 32 ಡೈಮಂಡ್ ವಿಭಾಗಗಳನ್ನು ಒಳಗೊಂಡಿದೆ. ಅಥ್ಲೀಟ್‌ಗಳು ತಮ್ಮ ವಿಭಾಗಗಳ ಫೈನಲ್‌ ಗೆ ಅರ್ಹತೆ ಪಡೆಯಲು 13 ಸರಣಿಗಳ ಕೂಟದಲ್ಲಿ ಅಂಕಗಳನ್ನು ಗಳಿಸುತ್ತಾರೆ. ಫೈನಲ್‌ ನಲ್ಲಿ ಪ್ರತಿ ಡೈಮಂಡ್ ವಿಭಾಗದ ವಿಜೇತರು ‘ಡೈಮಂಡ್ ಲೀಗ್ ಚಾಂಪಿಯನ್’ ಕಿರೀಟವನ್ನು ಅಲಂಕರಿಸುತ್ತಾರೆ.

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ.. ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago