Featured

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ

ಜ್ಯೂರಿಕ್: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ನೀರಜ್ ಚೋಪ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ.

ಎರಡನೇ ಪ್ರಯತ್ನದಲ್ಲಿ 88.44 ಮೀಟರ್ ಜಾವೆಲಿನ್ ಎಸೆದ ನೀರಜ್ ಚೋಪ್ರಾ ಅವರು ಮೊದಲ ಸ್ಥಾನ ಪಡೆದರು. ಟೋಕಿಯೋ ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಆಟದ ಮುಂದೆ ಉಳಿದವರ ಆಟ ನಡೆಯಲಿಲ್ಲ.

ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 88.44 ಮೀ ಎಸೆದರು. ಮೂರನೇ ಪ್ರಯತ್ನದಲ್ಲಿ 88 ಮೀ ಮತ್ತು ನಾಲ್ಕನೇ ಪ್ರಯತ್ನದಲ್ಲಿ 86.11 ಮೀ ಎಸೆದರು. ನೀರಜ್ ಅವರ ಐದನೇ ಪ್ರಯತ್ನ 87 ಮೀ ದೂರ ಸಾಗಿದರೆ, ಕೊನೆಯ ಪ್ರಯತ್ನ 83.6 ಮೀ. ದೂರ ನೀರಜ್ ಜಾವೆಲಿನ್ ಎಸೆದರು.

ನೀರಜ್ ಚೋಪ್ರಾ ಡೈಮಂಡ್ ಲೀಗ್ ಕೂಟದ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಜುಲೈನಲ್ಲಿ ಯುಎಸ್ ಎ ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಪ್ರದರ್ಶನದ ಸಂದರ್ಭದಲ್ಲಿ ಅವರು ಅನುಭವಿಸಿದ ಸಣ್ಣ ತೊಡೆಸಂದು ಗಾಯದಿಂದಾಗಿ ಅವರು ಬರ್ಮಿಂಗ್‌ ಹ್ಯಾಮ್ ಕಾಮನ್‌ ವೆಲ್ತ್ ಗೇಮ್ಸ್ ನಲ್ಲಿ ಆಡಿರಲಿಲ್ಲ.

ಡೈಮಂಡ್ ಲೀಗ್ ಚಾಂಪಿಯನ್‌ಶಿಪ್-ಶೈಲಿಯ ಮಾದರಿಯನ್ನು ಅನುಸರಿಸಿ 32 ಡೈಮಂಡ್ ವಿಭಾಗಗಳನ್ನು ಒಳಗೊಂಡಿದೆ. ಅಥ್ಲೀಟ್‌ಗಳು ತಮ್ಮ ವಿಭಾಗಗಳ ಫೈನಲ್‌ ಗೆ ಅರ್ಹತೆ ಪಡೆಯಲು 13 ಸರಣಿಗಳ ಕೂಟದಲ್ಲಿ ಅಂಕಗಳನ್ನು ಗಳಿಸುತ್ತಾರೆ. ಫೈನಲ್‌ ನಲ್ಲಿ ಪ್ರತಿ ಡೈಮಂಡ್ ವಿಭಾಗದ ವಿಜೇತರು ‘ಡೈಮಂಡ್ ಲೀಗ್ ಚಾಂಪಿಯನ್’ ಕಿರೀಟವನ್ನು ಅಲಂಕರಿಸುತ್ತಾರೆ.

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ.. ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ – Vishwanews24

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago