ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಆಡಳಿತಕ್ಕೆ ಬಂದರೆ ಅವರು ಸಂಪೂರ್ಣ ಸಂವಿಧಾನವನ್ನೇ ಬದಲಾವಣೆ ಮಾಡುತ್ತಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವಾಗಿ ಪರಿವರ್ತನೆ ಮಾಡುತ್ತಾರೆಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಅಧಿಕಾರ ಪುನರಾವರ್ತನೆಯಾದರೆ ನಮ್ಮ ಸಂವಿಧಾನವು ನಾವು ಅರ್ಥಮಾಡಿಕೊಂಡಂತೆ ಉಳಿಯುವುದಿಲ್ಲ. ಏಕೆಂದರೆ ಭಾರತದ ಸಂವಿಧಾನವನ್ನು ಮಾರ್ಪಡಿಸಬೇಕಾದ ಎಲ್ಲ ಅಂಶಗಳನ್ನು ಅವರು ಹೊಂದಿರುತ್ತಾರೆ ಮತ್ತು ಹೊಸದನ್ನು ಬರೆಯಲಿದ್ದಾರೆ ಎಂದು ಹೇಳಿದರು. ಕೇಸರಿ ಸರ್ಕಾರ ಬರೆಯಲಿರುವ ಹೊಸ ಸಂವಿಧಾನ ದೇಶವನ್ನು ಹಿಂದು ಪಾಕಿಸ್ತಾವನ್ನಾಗಿ ಬದಲಾಯಿಸಲಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…