ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಆಡಳಿತಕ್ಕೆ ಬಂದರೆ ಅವರು ಸಂಪೂರ್ಣ ಸಂವಿಧಾನವನ್ನೇ ಬದಲಾವಣೆ ಮಾಡುತ್ತಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವಾಗಿ ಪರಿವರ್ತನೆ ಮಾಡುತ್ತಾರೆಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಅಧಿಕಾರ ಪುನರಾವರ್ತನೆಯಾದರೆ ನಮ್ಮ ಸಂವಿಧಾನವು ನಾವು ಅರ್ಥಮಾಡಿಕೊಂಡಂತೆ ಉಳಿಯುವುದಿಲ್ಲ. ಏಕೆಂದರೆ ಭಾರತದ ಸಂವಿಧಾನವನ್ನು ಮಾರ್ಪಡಿಸಬೇಕಾದ ಎಲ್ಲ ಅಂಶಗಳನ್ನು ಅವರು ಹೊಂದಿರುತ್ತಾರೆ ಮತ್ತು ಹೊಸದನ್ನು ಬರೆಯಲಿದ್ದಾರೆ ಎಂದು ಹೇಳಿದರು. ಕೇಸರಿ ಸರ್ಕಾರ ಬರೆಯಲಿರುವ ಹೊಸ ಸಂವಿಧಾನ ದೇಶವನ್ನು ಹಿಂದು ಪಾಕಿಸ್ತಾವನ್ನಾಗಿ ಬದಲಾಯಿಸಲಿದೆ ಎಂದು ಆರೋಪಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…