ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಆಡಳಿತಕ್ಕೆ ಬಂದರೆ ಅವರು ಸಂಪೂರ್ಣ ಸಂವಿಧಾನವನ್ನೇ ಬದಲಾವಣೆ ಮಾಡುತ್ತಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವಾಗಿ ಪರಿವರ್ತನೆ ಮಾಡುತ್ತಾರೆಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಅಧಿಕಾರ ಪುನರಾವರ್ತನೆಯಾದರೆ ನಮ್ಮ ಸಂವಿಧಾನವು ನಾವು ಅರ್ಥಮಾಡಿಕೊಂಡಂತೆ ಉಳಿಯುವುದಿಲ್ಲ. ಏಕೆಂದರೆ ಭಾರತದ ಸಂವಿಧಾನವನ್ನು ಮಾರ್ಪಡಿಸಬೇಕಾದ ಎಲ್ಲ ಅಂಶಗಳನ್ನು ಅವರು ಹೊಂದಿರುತ್ತಾರೆ ಮತ್ತು ಹೊಸದನ್ನು ಬರೆಯಲಿದ್ದಾರೆ ಎಂದು ಹೇಳಿದರು. ಕೇಸರಿ ಸರ್ಕಾರ ಬರೆಯಲಿರುವ ಹೊಸ ಸಂವಿಧಾನ ದೇಶವನ್ನು ಹಿಂದು ಪಾಕಿಸ್ತಾವನ್ನಾಗಿ ಬದಲಾಯಿಸಲಿದೆ ಎಂದು ಆರೋಪಿಸಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…