ಶಂಕರನಾರಾಯಣ: ಮದುವೆಗೆ ಹುಡುಗ ಹುಡುಕಿ ಕೊಡುವುದಾಗಿ ನಂಬಿಸಿ ತಂಗಿಯೇ ಅಕ್ಕನಿಂದ 16.59 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಪಡೆದು ವಂಚಿಸಿರುವ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಸರೋಜಾ ಎಂಬವರಿಗೆ ಅವರ ತಂಗಿ ಸವಿತಾ ಇವರು ಮದುವೆ ಆಗಲು ಹುಡುಗನನ್ನು ಹುಡುಕಿ ಕೊಡುವುದಾಗಿ ಹೇಳಿ ಆ ಬಳಿಕ ಆರೋಪಿತರಾದ ಸವಿತಾ, ಕಿರಣ್, ಶ್ರೀನಿವಾಸ ಎಂಬವರು ಸೇರಿ ಹುಡುಗನ ಕಡೆಯವರು ಎಂದು ಪದೇ ಪದೇ ಮೆಸೇಜ್ ಮಾಡಿ ನಂಬಿಸಿ ಅವರಿಂದ ಒಟ್ಟು ರೂ. 13,59,500 ಹಣ ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ ಮದುವೆ ಸಮಯ ಧರಿಸಿ ವಾಪಾಸು ನೀಡುವುದಾಗಿ ಹೇಳಿ ಸುಮಾರು 3,00,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಪಡೆದು. ವಾಪಾಸು ನೀಡದೆ ಬ್ಯಾಂಕ್ನಲ್ಲಿ ಅಡವು ಇರಿಸಿರುತ್ತಾರೆ, ಹಣ ಹಾಗೂ ಚಿನ್ನವನ್ನು ವಾಪಾಸು ಕೇಳಿದ್ದಕ್ಕೆ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…