ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ತೇಲಂಗಾರದ ಕಿರಗಾರಿಮನೆಯ ನಿವಾಸಿ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. . ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ಇತ್ತೀಚೆಗೆ ಕಷ್ಟವಾಗಿದೆ.ನಾಗರಾಜ ಗಾಂವ್ಕರ್, ಕೃಷಿ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಲು ಕನ್ಯೆ ಸಿಗುದಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…