ಕಟೀಲು: ಕಳೆದ ದಿನದ ಹಿಂದೆ ವಿಟ್ಲ ಸಾಲೆತ್ತೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ತುಳುನಾಡಿನ ಆರಾಧ್ಯ ದೈವ “ಕೊರಗಜ್ಜ” ದೈವದ ಬಗ್ಗೆ ವೇಷ ಧರಿಸಿ ಅವಹೇಳನ ಮಾಡಿರುವ ವಿಚಾರ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಬೇರೆ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಈ ಕೃತ್ಯ ಎಸಗಿದವರಿಗೆ ಒಳ್ಳೆ ಬುದ್ದಿ ಕರುಣಿಸುವಂತೆ ಕೋರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.
ಈ ಸಂಧರ್ಭ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಪಕ್ಷದ ಮುಖಂಡರು, ದೇವಸ್ಥಾನದ ಅರ್ಚಕ ವರ್ಗದವರು ಉಪಸ್ಥಿತರಿದ್ದರು.
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…