ಮಂಗಳೂರು: ಮದುವೆ ಸಮಾರಂಭದ ಔತಕೂಟದಲ್ಲಿ ವರನಿಗೆ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷ ಹಾಕಿ, ಕೊರಗಜ್ಜನಿಗೆ ಅವಮಾನ ಮಾಡಿರುವ ರೀತಿ ವರ್ತಿಸಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ತುಳುನಾಡಿನಲ್ಲಿ ದೈವರಾಧನೆಯ ಬಗ್ಗೆ ಒಂದು ರೀತಿಯ ವಿಕೃತಿಯನ್ನು ಮೆರೆದಿರಿವುದು ಯಾವುದೇ ಸಮುದಾಯ ಕೂಡ ಒಪ್ಪತಕ್ಕ ವಿಚಾರವಲ್ಲ. ಯಾವುದೇ ರೀತಿಯ ಆಚರಣೆಗಳಲ್ಲಿ ಯಾವುದೇ ಧರ್ಮ ಮತ್ತು ಅದರ ಸಂಸ್ಕೃತಿಯನ್ನು ಅವಮಾನ ಮಾಡುವುದು ಸಮಾಜದಲ್ಲಿ ಸರಿಯಲ್ಲ, ಇಂತಹ ಘಟನೆಗೆ ಕಾರಣರಾದವರ ವಿರುದ್ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಕೃತ ಸಂಸ್ಕೃತಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…