ಮಂಗಳೂರು: ಮದುವೆ ಸಮಾರಂಭದ ಔತಕೂಟದಲ್ಲಿ ವರನಿಗೆ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷ ಹಾಕಿ, ಕೊರಗಜ್ಜನಿಗೆ ಅವಮಾನ ಮಾಡಿರುವ ರೀತಿ ವರ್ತಿಸಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ತುಳುನಾಡಿನಲ್ಲಿ ದೈವರಾಧನೆಯ ಬಗ್ಗೆ ಒಂದು ರೀತಿಯ ವಿಕೃತಿಯನ್ನು ಮೆರೆದಿರಿವುದು ಯಾವುದೇ ಸಮುದಾಯ ಕೂಡ ಒಪ್ಪತಕ್ಕ ವಿಚಾರವಲ್ಲ. ಯಾವುದೇ ರೀತಿಯ ಆಚರಣೆಗಳಲ್ಲಿ ಯಾವುದೇ ಧರ್ಮ ಮತ್ತು ಅದರ ಸಂಸ್ಕೃತಿಯನ್ನು ಅವಮಾನ ಮಾಡುವುದು ಸಮಾಜದಲ್ಲಿ ಸರಿಯಲ್ಲ, ಇಂತಹ ಘಟನೆಗೆ ಕಾರಣರಾದವರ ವಿರುದ್ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಕೃತ ಸಂಸ್ಕೃತಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…