ಬೆಂಗಳೂರು: ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವೇ ಇಲ್ಲ. ಕಾಂಗ್ರೆಸ್ ನವರೇ ನಮ್ಮ ಬಳಿ ಬಂದಿದ್ದರು ಎಂದೆಲ್ಲ ಹೇಳಿರುವುದಕ್ಕೆ ಕಾಂಗ್ರೆಸ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಧ್ಯಂತರ ಚುನಾವಣೆ ಬಗ್ಗೆ ದೇವೇಗೌಡರೇ ಹೇಳಿರುವುದರಿಂದ ಚುನಾವಣೆಗೆ ಹೋಗುವುದೇ ಸೂಕ್ತವೆಂದು ಕಾಂಗ್ರೆಸ್ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರೇ ಬಂದಿದ್ದರು ಎಂದು ಕಾಂಗ್ರೆಸ್ ನವರ ಬಗ್ಗೆ ಹೇಳುವುದು ಸರಿಯಲ್ಲ. ಸರ್ಕಾರ ರಚನೆಯಾದ ಬಳಿಕ ಎಲ್ಲರೂ ಒಂದಾಗಿ ಹೋಗಬೇಕು. ಮಧ್ಯಂತರ ಚುನಾವಣೆ ಮತ್ತು ಕಾಂಗ್ರೆಸ್ ನಾಯಕರು ನಮ್ಮ ಬಳಿ ಬಂದಿದ್ದರು ಎಂದು ಹೇಳುತ್ತಿರುವುದರ ಹಿಂದೆ ಏನಿದೆ ಎಂದು ಕಾಂಗ್ರೆಸ್ ಶಾಸಕರು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿದೆ. ಯಾವಾಗ ಚುನಾವಣೆ ನಡೆದರೂ ನಾವು ರೆಡಿ ಇದ್ದೇವೆ. 80 ಶಾಸಕರಿರುವ ನಾವು ಎಲ್ಲವನ್ನು ಸಹಿಸಿಕೊಂಡಿದ್ದೇನೆ. ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ ಯಾವುದೇ ಧಕ್ಕೆಯಾಗಿಲ್ಲ. ಯಾವಾಗ ಚುನಾವಣೆ ನಡೆದರೂ ನಾವು ರೆಡಿ ಇದ್ದೇವೆ ಎಂದು ಸೋಮಶೇಖರ್ ಮತ್ತು ಮುನಿರತ್ನ ಹೇಳಿದ್ದಾರೆ..
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…