ಭೋಪಾಲ್: ಸೇತುವೆ ಮೇಲಿಂದ ಕಾಲುವೆಗೆ ಬಸ್ ಉರುಳಿಬಿದ್ದು, 16 ಮಹಿಳೆಯರು ಸೇರಿದಂತೆ 37 ಮಂದಿ ಸಾವನ್ನಪ್ಪಿದ ದುರ್ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಏಳು ಜನ ಈಜಿಕೊಂಡು ದಡ ಸೇರಿ ಉಳಿದ 37 ಶವಗಳನ್ನು ನಾಲೆಯಿಂದ ಹೊರತೆಗೆಯಲಾಗಿದೆ ಎಂದು ರೆವಾ ವಲಯದ ಐಜಿಪಿ ಉಮೇಶ್ ಜೋಗಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬಸ್ನಲ್ಲಿ ಕನಿಷ್ಠ 44 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
ಘಟನೆ ನಡೆದ ಬಳಿಕ ಏಳು ಮಂದಿ ನಾಲೆಯಲ್ಲಿ ಈಜುತ್ತಾ ದಡ ಸೇರುತ್ತಿರುವುದು ಕಾಣುತ್ತಿದ್ದು, ಉಳಿದವರು ಕಣ್ಮರೆಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಫಾಸ್ಟ್ಯಾಗ್ ಕಡ್ಡಾಯ : ಸಾಸ್ತಾನ ಟೋಲ್ ಗೇಟ್ನ ಮುಂದೆ ತಮ್ಮ ವಾಹನ ಇಟ್ಟು ಸ್ಥಳೀಯರ ಪ್ರತಿಭಟನೆ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]