Featured

ಮಧ್ಯಪ್ರದೇಶ : ಸೇತುವೆ ಮೇಲಿಂದ ನಾಲೆಗೆ ಉರುಳಿದ ಬಸ್‌ : 37 ಜನ ಸಾವು -Vishwanews24

ಮಧ್ಯಪ್ರದೇಶ : ಸೇತುವೆ ಮೇಲಿಂದ ನಾಲೆಗೆ ಉರುಳಿದ ಬಸ್‌ : 37 ಜನ ಸಾವು -Vishwanews24

ಭೋಪಾಲ್: ಸೇತುವೆ ಮೇಲಿಂದ ಕಾಲುವೆಗೆ ಬಸ್‌ ಉರುಳಿಬಿದ್ದು, 16 ಮಹಿಳೆಯರು ಸೇರಿದಂತೆ 37 ಮಂದಿ ಸಾವನ್ನಪ್ಪಿದ ದುರ್ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಏಳು ಜನ ಈಜಿಕೊಂಡು ದಡ ಸೇರಿ ಉಳಿದ 37 ಶವಗಳನ್ನು ನಾಲೆಯಿಂದ ಹೊರತೆಗೆಯಲಾಗಿದೆ ಎಂದು ರೆವಾ ವಲಯದ ಐಜಿಪಿ ಉಮೇಶ್ ಜೋಗಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬಸ್‌ನಲ್ಲಿ ಕನಿಷ್ಠ 44 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಘಟನೆ ನಡೆದ ಬಳಿಕ ಏಳು ಮಂದಿ ನಾಲೆಯಲ್ಲಿ ಈಜುತ್ತಾ ದಡ ಸೇರುತ್ತಿರುವುದು ಕಾಣುತ್ತಿದ್ದು, ಉಳಿದವರು ಕಣ್ಮರೆಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಫಾಸ್ಟ್ಯಾಗ್ ಕಡ್ಡಾಯ : ಸಾಸ್ತಾನ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನ ಇಟ್ಟು ಸ್ಥಳೀಯರ ಪ್ರತಿಭಟನೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago