ನವದೆಹಲಿ : ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಬೆದರಿಕೆಯೊಡ್ಡಿದೆ.
ಏಪ್ರಿಲ್ 2ರಂದು ನಡೆದಿದ್ದ ಭಾರತ್ ಬಂದ್ ಸಂದರ್ಭ ಉಭಯ ರಾಜ್ಯಗಳಲ್ಲಿ ‘ಕೆಲವು ಅಮಾಯಕರ’ ಮೇಲೆ ಪ್ರಕರಣ ದಾಖಲಾಗಿದೆ. ಅವುಗಳನ್ನು ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಕೂಡಲೇ ರದ್ದುಪಡಿಸಬೇಕು. ಬಾಕಿ ಉಳಿದಿರುವ ಎಲ್ಲ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಬಿಎಸ್ಪಿ ಬೆಂಬಲವನ್ನು ಹಿಂಪಡೆಯಲಿದೆ ಎಂದು ಮಾಯಾವತಿ ಎಚ್ಚರಿಕೆ ನೀಡಿದ್ದಾರೆ.
“ಹಿಂದಿನ ಬಿಜೆಪಿ ಸರ್ಕಾರಗಳು ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಉತ್ತರಪ್ರದೇಶಗಳಲ್ಲಿ ರಾಜಕೀಯ ಹಾಗೂ ಜಾತಿಯನ್ನು ಪರಿಗಣಿಸಿಕೊಂಡು ಮುಗ್ಧ ಜನರ ವಿರುದ್ಧ ಕೇಸುಗಳನ್ನು ಜಡಿದಿತ್ತು. ಇದೀಗ ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯಾಚರಿಸುತ್ತಿದೆ. ಹಾಗಾಗಿ ತ್ವರಿತವಾಗಿ ಕಾರ್ಯಪ್ರವೃತ್ತವಾಗಿ ಆ ಪ್ರಕರಣಗಳನ್ನು ಕೈಬಿಡಬೇಕು” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ಹೇಳಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…