ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.
31 ಜಿಲ್ಲೆಗಳಲ್ಲೂ ಎಮರ್ಜೆನ್ಸಿ ಸೆಂಟರ್ಗಳು ಓಪನ್ ಆಗಿದೆ. ಪ್ರವಾಸ, ವೃತ್ತಿ, ಶೈಕ್ಷಣಿಕ ಮೊದಲಾದ ಕಾರಣಗಳಿಗಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕನ್ನಡಿಗರು ಯುದ್ಧದಿಂದಾಗಿ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ.
ಕನ್ನಡಿಗರು ಯುದ್ಧಪೀಡಿತ ಭಾಗಗಳಲ್ಲಿ ತಾವು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ತೊಂದರೆಯಲ್ಲಿರುವ ಕನ್ನಡಿಗರಿಗೆ ನೆರವಿನ ಭರವಸೆಯನ್ನು ಸಿಎಂ ನೀಡಿದ್ದಾರೆ. ಎಲ್ಲರ ರಕ್ಷಣೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: 👇
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…