ಮೂಳೂರು : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಮಧ್ಯರಾತ್ರಿ ಸಂಸ್ಥೆಯ ಸದಸ್ಯ ರಾಘವೀರ್ ಕೋಟ್ಯಾನ್ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನು ಮುಡಿಪಾಗಿಟ್ಟ ಕ್ರಾಂತಿಕಾರಿಗಳಿಗೆ , ಮಳೆ ಬಿಸಿಲು , ಚಳಿಯನ್ನು ಲೆಕ್ಕಿಸದೆ ನಮ್ಮ ದೇಶ ಕಾಯುವ ನಮ್ಮ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭ ಟ್ರಸ್ಟ್ ನ ಉಪಾಧ್ಯಕ್ಷರಾದ ಜಿತೇಶ್ ಕುಮಾರ್,ಟ್ರಸ್ಟಿ ಪ್ರತೀಕ್ ಸುವರ್ಣ, ನಾಗೇಶ್ ಅಮೀನ್,ಸದಸ್ಯರಾದ ಸಂತೋಷ್ ಸಾಲ್ಯನ್ ,ನಾಗರಾಜ್ ಪೂಜಾರಿ, ಸುಖೇಶ್ ಡಿ ಮೂಳೂರು, ವಿಪಿನ್ ಮೊಗವೀರ, ಮಧುಕಿರಣ್ ಶ್ರೀಯನ್ ,ಪ್ರಕಾಶ್ ಆಚಾರ್ಯ, ಜಿತೇಶ್,ನಿಖಿಲ್ ,ಮನೋಜ್ ಅಮೀನ್,ಕೋಶಾಧಿಕಾರಿ ಸಂತೋಷ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿ ಮೂಳೂರು ಹಾಗೂ ಇತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…