ಮೂಳೂರು : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಮಧ್ಯರಾತ್ರಿ ಸಂಸ್ಥೆಯ ಸದಸ್ಯ ರಾಘವೀರ್ ಕೋಟ್ಯಾನ್ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನು ಮುಡಿಪಾಗಿಟ್ಟ ಕ್ರಾಂತಿಕಾರಿಗಳಿಗೆ , ಮಳೆ ಬಿಸಿಲು , ಚಳಿಯನ್ನು ಲೆಕ್ಕಿಸದೆ ನಮ್ಮ ದೇಶ ಕಾಯುವ ನಮ್ಮ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭ ಟ್ರಸ್ಟ್ ನ ಉಪಾಧ್ಯಕ್ಷರಾದ ಜಿತೇಶ್ ಕುಮಾರ್,ಟ್ರಸ್ಟಿ ಪ್ರತೀಕ್ ಸುವರ್ಣ, ನಾಗೇಶ್ ಅಮೀನ್,ಸದಸ್ಯರಾದ ಸಂತೋಷ್ ಸಾಲ್ಯನ್ ,ನಾಗರಾಜ್ ಪೂಜಾರಿ, ಸುಖೇಶ್ ಡಿ ಮೂಳೂರು, ವಿಪಿನ್ ಮೊಗವೀರ, ಮಧುಕಿರಣ್ ಶ್ರೀಯನ್ ,ಪ್ರಕಾಶ್ ಆಚಾರ್ಯ, ಜಿತೇಶ್,ನಿಖಿಲ್ ,ಮನೋಜ್ ಅಮೀನ್,ಕೋಶಾಧಿಕಾರಿ ಸಂತೋಷ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿ ಮೂಳೂರು ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…