ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ
ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು.
ಸಂಸ್ಥೆಯ ಮುಂಬಯಿ ಸಂಚಾಲಕರಾದ ದಾಮೋಧರ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತಾಡಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃಧ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿ ದೇಶದ ಅಭಿವೃಧ್ಧಿಗೆ ಪ್ರಾಣತ್ಯಾಗ ಮಾಡಿದ ಮಹಾನ ನಾಯಕರನ್ನು ಸ್ಮರಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಗೌರವಧ್ಯಕ್ಷರಾದ ಅಶೋಕ್ ಪುತ್ರನ್
ಅಧ್ಯಕ್ಷ ಚಂದ್ರಕಾಂತ್ ಮೆಂಡನ್, ಉಪಾಧ್ಯಕ್ಷ ಪ್ರದೀಪ್ ಎಸ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿಪಿ,ಸದಸ್ಯರಾದ ಸುಕೇಶ್ ಡಿ ಮೂಳೂರು , ಪ್ರತೀಕ್,ನಾಗೇಶ್,ಸೇರಿದಂತೆ ನೂರಾರು ಸದಸ್ಯರು ,ರಾಷ್ಟ್ರ ಅಭಿಮಾನಿಗಳು ಉಪಸ್ಥಿತಿತರಿದ್ದರು.
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…