ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ
ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು.
ಸಂಸ್ಥೆಯ ಮುಂಬಯಿ ಸಂಚಾಲಕರಾದ ದಾಮೋಧರ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತಾಡಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃಧ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿ ದೇಶದ ಅಭಿವೃಧ್ಧಿಗೆ ಪ್ರಾಣತ್ಯಾಗ ಮಾಡಿದ ಮಹಾನ ನಾಯಕರನ್ನು ಸ್ಮರಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಗೌರವಧ್ಯಕ್ಷರಾದ ಅಶೋಕ್ ಪುತ್ರನ್
ಅಧ್ಯಕ್ಷ ಚಂದ್ರಕಾಂತ್ ಮೆಂಡನ್, ಉಪಾಧ್ಯಕ್ಷ ಪ್ರದೀಪ್ ಎಸ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿಪಿ,ಸದಸ್ಯರಾದ ಸುಕೇಶ್ ಡಿ ಮೂಳೂರು , ಪ್ರತೀಕ್,ನಾಗೇಶ್,ಸೇರಿದಂತೆ ನೂರಾರು ಸದಸ್ಯರು ,ರಾಷ್ಟ್ರ ಅಭಿಮಾನಿಗಳು ಉಪಸ್ಥಿತಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…