ಉಡುಪಿ

ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ

ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ

ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು.

ಸಂಸ್ಥೆಯ ಮುಂಬಯಿ ಸಂಚಾಲಕರಾದ ದಾಮೋಧರ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತಾಡಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃಧ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿ ದೇಶದ ಅಭಿವೃಧ್ಧಿಗೆ ಪ್ರಾಣತ್ಯಾಗ ಮಾಡಿದ ಮಹಾನ ನಾಯಕರನ್ನು ಸ್ಮರಿಸಿದರು.

ಈ ಸಂಧರ್ಭದಲ್ಲಿ ಸಂಸ್ಥೆಯ ಗೌರವಧ್ಯಕ್ಷರಾದ ಅಶೋಕ್ ಪುತ್ರನ್
ಅಧ್ಯಕ್ಷ ಚಂದ್ರಕಾಂತ್ ಮೆಂಡನ್, ಉಪಾಧ್ಯಕ್ಷ ಪ್ರದೀಪ್ ಎಸ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿಪಿ,ಸದಸ್ಯರಾದ ಸುಕೇಶ್ ಡಿ ಮೂಳೂರು , ಪ್ರತೀಕ್,ನಾಗೇಶ್,ಸೇರಿದಂತೆ ನೂರಾರು ಸದಸ್ಯರು ,ರಾಷ್ಟ್ರ ಅಭಿಮಾನಿಗಳು ಉಪಸ್ಥಿತಿತರಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago