Featured

ಮಧ್ಯರಾತ್ರಿ 1.45 ಕ್ಕೆ ಕಾಪುವಿನ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ.

ಮಧ್ಯರಾತ್ರಿ 1.45 ಕ್ಕೆ ಕಾಪುವಿನ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ.

ಕಾಪು: ಹೊಸದಾಗಿ ಘೋಷಣೆಯಾದ ಕಾಪು ತಾಲೂಕಿನಲ್ಲಿ ಈ ಬಾರಿ ಮೊದಲ ಸಲ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯನ್ನು ಕಾಪು‌ ಉಳಿಯಾರಗೊಳಿಯ ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಗುತ್ತಿದೆ.
ಬೆಳಗ್ಗೆ 8.30 ರ ಸುಮಾರಿಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆ ತಡರಾತ್ರಿ 1.45 ಕ್ಕೆ ಮುಕ್ತಾಯಗೊಂಡಿತು.

ಅಂತಿಮ ಫಲಿತಾಂಶ ಹೀಗಿದೆ.

*VISHWANEWS24 ಲೋಕಲ್ ಫೈನಲ್ ರಿಸಲ್ಟ್*

ಮುಕ್ತಾಯಗೊಂಡಿತು ಕಾಪು ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆ ಮತ ಎಣಿಕೆ ಪ್ರಕ್ರಿಯೆ

*ಕಾಪು ತಾಲೂಕಿನ ಬಿಜೆಪಿ ತೆಕ್ಕೆಯಲ್ಲಿ ರುವ ಪಂಚಾಯತ್ ಗಳು.*
ಹೆಜಮಾಡಿ
ಪಲಿಮಾರು
ಮುದರಂಗಡಿ
ಎಲ್ಲೂರು
ಕುತ್ಯಾರು
ಮಜೂರು
ಇನ್ನಂಜೆ
ಬೆಳ್ಳೆ
ಬಡಾ ಉಚ್ಚಿಲ
ಪಡುಬಿದ್ರಿ

ಕಾಂಗ್ರೆಸ್ ತೆಕ್ಕೆಯಲ್ಲಿರುವ ಪಂಚಾಯತ್

ಕೋಟೆ
ಶಿರ್ವ
ತೆಂಕ ಎರ್ಮಾಳ್
ಕುರ್ಕಾಲ್
ಕಟಪಾಡಿ

*ದೇವಿಪ್ರಸಾದ್ ಶೆಟ್ಟಿ ಬೆಂಬಲಿಗ ಪಂಚಾಯತ್*
ಬೆಳಪು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago