Featured

ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ – vishwanews24

ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು  ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

18 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

19 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

19 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

19 hours ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

20 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

20 hours ago