Featured

ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ – vishwanews24

ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು  ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

Vishwa News 24

Recent Posts

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ – vishwanews24

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ…

4 minutes ago

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ – vishwanews24

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ…

15 minutes ago

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ – vishwanews24

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ ಉಡುಪಿ: ನಗರದ…

25 minutes ago

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು – vishwanews24

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು ಕಾರ್ಕಳ : ನಿಟ್ಟೆಯ ಕಾಲೇಜು ಬಳಿ…

32 minutes ago

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

20 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

21 hours ago