ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು : ಇಂದು ವಿಶ್ವಾಸಮತ ಸಾಬೀತುಗೊಳಿಸ್ತಾರಾ ಕಮಲ್ ನಾಥ್ ?? -Vishwanews24

ಭೋಪಾಲ್: ಹಲವು ದಿನಗಳ ರಾಜಕೀಯ ಹಗ್ಗಜಗ್ಗಾಟದ ನಂತರ ಇಂದು ವಿಶ್ವಾಸಮತ ಯಾಚನೆಗೆ ಕಮಲ್ ನಾಥ್ ಸರಕಾರ ಸಿದ್ದವಾಗಿದೆ. ಇದಕ್ಕೂ ಮೊದಲು ಕಾಂಗ್ರೆಸ್ ನ 16 ಜನ ಶಾಸಕರು ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ಸದ್ಯ ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿರುವ 16 ಜನ ಬಂಡಾಯ ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಮಧ್ಯಪ್ರದೇಶ ಸ್ಪೀಕರ್ ಎನ್ ಪಿ ಪ್ರಜಾಪತಿ ಸ್ವೀಕರಿಸಿದ್ದು, ಇದರೊಂದಿಗೆ ಮಧ್ಯಪ್ರದೇಶ ವಿಧಾನಸಭೆಯ ಸಂಖ್ಯಾಬಲ 206ಕ್ಕೇರಿದೆ.

ಶುಕ್ರವಾರ ಸಂಜೆ 5 ಗಂಟೆಯ ಒಳಗೆ ಬಹುಮತ ಸಾಬೀತುಪಡಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago