Featured

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ನವದೆಹಲಿ:  ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿರುವ ರಾಹು‌ಲ್‌ ಗಾಂಧಿ, “ಮನಮೋಹನ್‌ ಸಿಂಗ್‌‌ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು” ಎಂದಿದ್ದಾರೆ.

ವಿಡಿಯೋ ಕಾನ್ಪರೆನ್ಸ್‌‌ ಮೂಲಕ ಕಾಂಗ್ರೆಸ್‌ ಪಕಿಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಮನಮೋಹನ್‌‌ ಸಿಂಗ್‌‌ ಪ್ರಧಾನಿಯಾಗಿದ್ದ ಸಂದರ್ಭ ಚೀನಾವು ಭಾರತದ ಭೂಮಿಯನ್ನು ಆಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ, ಚೀನಾ, ಭಾರತದ ಪ್ರದೇಶಗಳನ್ನು ವಶಪಡಿಸಿಕೊಂಡರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ” ಎಂದು ದೂರಿದ್ದಾರೆ.

“ಆರ್‌ಎಸ್‌ಎಸ್‌ ಗುಂಪು ದ್ವೇಷವನ್ನು ಹರಡುತ್ತಿದೆ. ಇದನ್ನು ಪ್ರೀತಿಯಿಂದ ಎದುರಿಸಬೇಕಾಗಿದೆ. ಕಾಂಗ್ರೆಸ್‌‌ನ ಸಿದ್ದಾಂತಗಳು ದೇಶದ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಹುಸಿ ರಾಷ್ಟ್ರೀಯತೆ ಪ್ರಚಾರಗಳ ವಿರುದ್ದ ನಾವು ಒಟ್ಟುಗೂಡಬೇಕು” ಎಂದಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago