Featured

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ನವದೆಹಲಿ:  ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿರುವ ರಾಹು‌ಲ್‌ ಗಾಂಧಿ, “ಮನಮೋಹನ್‌ ಸಿಂಗ್‌‌ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು” ಎಂದಿದ್ದಾರೆ.

ವಿಡಿಯೋ ಕಾನ್ಪರೆನ್ಸ್‌‌ ಮೂಲಕ ಕಾಂಗ್ರೆಸ್‌ ಪಕಿಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಮನಮೋಹನ್‌‌ ಸಿಂಗ್‌‌ ಪ್ರಧಾನಿಯಾಗಿದ್ದ ಸಂದರ್ಭ ಚೀನಾವು ಭಾರತದ ಭೂಮಿಯನ್ನು ಆಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ, ಚೀನಾ, ಭಾರತದ ಪ್ರದೇಶಗಳನ್ನು ವಶಪಡಿಸಿಕೊಂಡರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ” ಎಂದು ದೂರಿದ್ದಾರೆ.

“ಆರ್‌ಎಸ್‌ಎಸ್‌ ಗುಂಪು ದ್ವೇಷವನ್ನು ಹರಡುತ್ತಿದೆ. ಇದನ್ನು ಪ್ರೀತಿಯಿಂದ ಎದುರಿಸಬೇಕಾಗಿದೆ. ಕಾಂಗ್ರೆಸ್‌‌ನ ಸಿದ್ದಾಂತಗಳು ದೇಶದ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಹುಸಿ ರಾಷ್ಟ್ರೀಯತೆ ಪ್ರಚಾರಗಳ ವಿರುದ್ದ ನಾವು ಒಟ್ಟುಗೂಡಬೇಕು” ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

15 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

15 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

15 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

15 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

18 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

19 hours ago