Featured

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ಮನಮೋಹನ್‌ ಸಿಂಗ್‌‌ ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು :  ಮೋದಿ ವಿರುದ್ದ ರಾಹು‌ಲ್‌ ಗಾಂಧಿ ವಾಗ್ದಾಳಿ – Vishwanews24

ನವದೆಹಲಿ:  ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿರುವ ರಾಹು‌ಲ್‌ ಗಾಂಧಿ, “ಮನಮೋಹನ್‌ ಸಿಂಗ್‌‌ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು” ಎಂದಿದ್ದಾರೆ.

ವಿಡಿಯೋ ಕಾನ್ಪರೆನ್ಸ್‌‌ ಮೂಲಕ ಕಾಂಗ್ರೆಸ್‌ ಪಕಿಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಮನಮೋಹನ್‌‌ ಸಿಂಗ್‌‌ ಪ್ರಧಾನಿಯಾಗಿದ್ದ ಸಂದರ್ಭ ಚೀನಾವು ಭಾರತದ ಭೂಮಿಯನ್ನು ಆಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ, ಚೀನಾ, ಭಾರತದ ಪ್ರದೇಶಗಳನ್ನು ವಶಪಡಿಸಿಕೊಂಡರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ” ಎಂದು ದೂರಿದ್ದಾರೆ.

“ಆರ್‌ಎಸ್‌ಎಸ್‌ ಗುಂಪು ದ್ವೇಷವನ್ನು ಹರಡುತ್ತಿದೆ. ಇದನ್ನು ಪ್ರೀತಿಯಿಂದ ಎದುರಿಸಬೇಕಾಗಿದೆ. ಕಾಂಗ್ರೆಸ್‌‌ನ ಸಿದ್ದಾಂತಗಳು ದೇಶದ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಹುಸಿ ರಾಷ್ಟ್ರೀಯತೆ ಪ್ರಚಾರಗಳ ವಿರುದ್ದ ನಾವು ಒಟ್ಟುಗೂಡಬೇಕು” ಎಂದಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago