Featured

ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯಲು ಹತ್ತು ಸೋಮವಾರಗಳು ಹೀಗೆ ಮಾಡಿ -Vishwanews24

ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯಲು ಹತ್ತು ಸೋಮವಾರಗಳು ಹೀಗೆ ಮಾಡಿ -Vishwanews24

ನಿಮ್ಮ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಪಂಡಿತ್ ಶೇಷಗಿರಿ ಭಟ್ :ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ನವಗ್ರಹಗಳಲ್ಲಿ ಎಲ್ಲಾ ಗ್ರಹಗಳು ಶುಭ ಮತ್ತು ಅಶುಭ ಫಲ ಎರಡನ್ನೂ ನೀಡುತ್ತವೆ. ಶುಭ ಮತ್ತು ಅಶುಭ ಫಲಿತಾಂಶಗಳು ಆ ವ್ಯಕ್ತಿಯ ಜಾತಕ ಮತ್ತು ಕುಂಡಲಿಯ ಮೇಲೆ ಅವಲಂಬಿತವಾಗಿರುತ್ತದೆ .ಜ್ಯೋತಿಷ್ಯ ಶಾಸ್ತ್ರದಲ್ಲಿ ಚಂದ್ರನನ್ನು ಜಲತತ್ವ ಗ್ರಹ ಎಂದು ಪರಿಗಣಿಸಲಾಗಿದೆ. ಚಂದ್ರನಿಂದಲೇ ಭೂಮಿಯ ಮೇಲೆ ಸಮುದ್ರದಲ್ಲಿ ನೀರಿನ ಅಲೆಗಳು ,ಅಬ್ಬರಗಳು ಏರಿಳಿತಗಳು ಉಂಟಾಗುತ್ತವೆ. ಸಂಖ್ಯಾಶಾಸ್ತ್ರದಲ್ಲಿ ಚಂದ್ರನ ಸಂಖ್ಯೆ ಎರಡು.ಅಂದರೆ ಚಂದ್ರನು ಮಾತೃ ಕಾರಕ ಗ್ರಹ ಎಂದು ಪರಿಗಣಿಸಲಾಗಿದೆ. ಅದೇ ರೀತಿ ಚಂದ್ರನು ಮನಸ್ಸಿನ ಕಾರಕನು ಹೌದು .

ಜ್ಯೋತಿಷ್ಯದಲ್ಲಿ ಚಂದ್ರನಿಗೆ ” ಚಂದ್ರೋ ಮನಸೋ ಜಾತಃ” ಎಂದು ಹೇಳಲಾಗುತ್ತದೆ. ಅಂದರೆ ಚಂದ್ರ ಮನಸ್ಸಿಗೆ ಕಾರಕನು. ಚಂದ್ರ ಗ್ರಹ ಮನಸ್ಸಿಗೆ ಸಂಬಂಧಿಸಿದ ಗ್ರಹವಾಗಿದ್ದು, ನಮ್ಮ ಮನಸ್ಸು ಪ್ರಶಾಂತತೆಯಿಂದ ಇರಬೇಕೆಂದರೆ, ಅದಕ್ಕೆ ಚಂದ್ರನ ಅನುಗ್ರಹ ಬೇಕೇ ಬೇಕು . ಚಂದ್ರನಿಗೆ ಗುರು, ಕುಜ, ರವಿ, ಕೇತು ಮಿತ್ರ ಗ್ರಹಗಳು. ಚಂದ್ರನಿಗೆ ಶನಿ ,ಶುಕ್ರ, ರಾಹು, ಬುಧ ಶತ್ರು ಗ್ರಹಗಳು .

ಚಂದ್ರನು ವೃಶ್ಚಿಕ ರಾಶಿಯಲ್ಲಿ ನೀಚ ನಾಗಿದ್ದಾಗ ಅಥವಾ ರಾಹುವಿನ ಜೊತೆ ಸೇರಿದ್ದಾಗ ಅಥವಾ ಅಮಾವಾಸ್ಯೆಯ ದಿನ ಒಬ್ಬ ವ್ಯಕ್ತಿ ಜನಿಸಿದಾಗ , ಶನಿ, ಕುಜ, ರಾಹು ,ಕೇತುವಿನ ದೃಷ್ಟಿಗೆ ಒಳಗಾದಾಗ ಚಂದ್ರ ಮಹಾದೆಸೆ ಅಥವಾ ಚಂದ್ರ ಅಂತರ ದೆಸೆ ಬರುತ್ತದೆ .

ಇಂತಹ ಸಮಯದಲ್ಲಿ ಗ್ರಹ ಶಾಂತಿಗಳನ್ನು ಮಾಡಿಸಿದರೆ ಕೆಟ್ಟ ಫಲಿತಾಂಶಗಳಿಂದ ಉಪಶಮನ ಪಡೆಯಬಹುದು. ಚಂದ್ರಗ್ರಹದ ಅನುಕೂಲ ಇಲ್ಲದಿದ್ದರೆ ಮನಸ್ಸು ಚಂಚಲತೆಯಿಂದ ಕೂಡಿರುತ್ತದೆ, ಮನಃಶಾಂತಿ ಮತ್ತು ಮಾನಸಿಕವಾಗಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಏನೋ ಒಂದು ರೀತಿಯ ಗೊಂದಲ, ಮನಸ್ಸಿನಲ್ಲಿ ತಳಮಳ, ಭಯದ ವಾತಾವರಣ ಉಂಟಾಗುತ್ತದೆ .

ಚಂದ್ರ ಗ್ರಹವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಲು ಶ್ರೀ ದುರ್ಗಾ ದೇವಿಯ ಸ್ತೋತ್ರ , ದೇವಿ ಕಂಡ ಮಾಲೆಯನ್ನು ಪಠಿಸುವುದರಿಂದ ಒಳ್ಳೆಯ ಫಲಿತಾಂಶವನ್ನು ನಾವು ಕಾಣಬಹುದಾಗಿದೆ .ಚಂದ್ರನ ವಾರವಾದ ಸೋಮವಾರದ ದಿನ ರೋಹಿಣಿ, ಹಸ್ತ, ಶ್ರವಣ ನಕ್ಷತ್ರಗಳು ಈ ಮೂರು ನಕ್ಷತ್ರಗಳಲ್ಲಿ ಯಾವುದಾದರೂ ಒಂದು ನಕ್ಷತ್ರಗಳು ಬಂದಾಗ ಬೆಳ್ಳಿಯಲ್ಲಿ ಮುತ್ತನ್ನು ಕೂಡಿಸಿ, ಬಲಗೈಯ ಉಂಗುರದ ಬೆರಳಿಗೆ ಈ ಉಂಗುರುವನ್ನು ಧರಿಸಿದರೆ ಒಳ್ಳೆಯದು.

ನಿಮ್ಮ ಸಮಸ್ಯೆಗಳಿಗೆ ಶೀಘ್ರ ಪರಿಹಾರ – ಪಂಡಿತ್ ಶೇಷಗಿರಿ ಭಟ್ :ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಔಷಧಿಯನ್ನು ಶೇಖರಣೆ ಮಾಡಲು ಹುಣ್ಣಿಮೆ ಒಳ್ಳೆಯ ದಿನವಾಗಿದೆ. ಹದಿನಾರು ಕಲೆಗಳನ್ನು ಹೊಂದಿರುವ ಚಂದ್ರನು ಒಳ್ಳೆಯ ಆರೋಗ್ಯವನ್ನು ಕೊಡುತ್ತಾನೆ. ಹತ್ತು ಸಾವಿರ ಚಂದ್ರ ಜಪವನ್ನು ಮಾಡಿ ಅಕ್ಕಿ, ಹಾಲು, ಬಾಳೆಹಣ್ಣು, ಬಿಳಿ ವಸ್ತ್ರ, ಸಕ್ಕರೆ, ಕರ್ಪೂರ, ಬಿಳಿ ತಾವರೆಯನ್ನು ದಾನ ಮಾಡಬೇಕು ಹಾಗೂ ಇವು ಚಂದ್ರನಿಗೆ ಸಂಬಂಧಪಟ್ಟಿರುವ ವಸ್ತುಗಳಾಗಿವೆ .

ಸೋಮವಾರದ ದಿನ ಬಡವರಿಗೆ ಮೊಸರನ್ನವನ್ನು ದಾನ ಮಾಡಿದರೆ ಉತ್ತಮ. ಹತ್ತು ಸೋಮವಾರಗಳು ಉಪವಾಸವಿದ್ದು, ಕೊನೆ ಸೋಮವಾರ ಪಾರ್ವತಿ ದೇವಿಗೆ ಕುಂಕುಮಾರ್ಚನೆಯನ್ನು ಮಾಡಿಸಿ, ಚಂದ್ರನಿಗೆ ಅಷ್ಟೋತ್ತರ ಪೂಜೆಯನ್ನು ಮಾಡಿದರೆ ಚಂದ್ರ ದೋಷದಿಂದ ಮುಕ್ತಿ ಹೊಂದಬಹುದು .

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago