ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ ಘೋಷಣೆ – vishwanews24

Featured, ರಾಷ್ಟ್ರ ನ್ಯೂಸ್

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಘೋಷಣೆ

ನವದೆಹಲಿ: ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್‌  ಮತ್ತು ವಿಶ್ವ ಚೆಸ್‌ ಚಾಂಪಿಯನ್‌ ಶಿಪ್‌ ಗೆದ್ದ ಡಿ ಗುಕೇಶ್‌  ಅವರಿಗೆ ಖೇಲ್‌ ರತ್ನ ಪ್ರಶಸ್ತಿ ಘೋಷಣೆಯಾಗಿದೆ.

ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್  ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಮನು ಭಾಕರ್‌, ಗುಕೇಶ್‌ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಉಡುಪಿ: ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ : ಮಹಿಳಾ ಮೋರ್ಚಾ ಒತ್ತಾಯ – vishwanews24

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬೆಳಪು : ದನಗಳ್ಳರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ : ಪೊಲೀಸ್ ಇಲಾಖೆಗೆ ದೇವಿಪ್ರಸಾದ್ ಶೆಟ್ಟಿ ಮನವಿ – vishwanews24

Leave a Reply