Featured

ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್,  : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24

ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್,  : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24

ಬೆಂಗಳೂರು,: ಕೃಷಿ ಸಚಿವ ಬಿ.ಸಿ ಪಾಟೀಲ್ ಮಂಗಳವಾರ , ಹಿರೇಕೆರೂರು ನಗರದಲ್ಲಿರುವ ತಮ್ಮ ನಿವಾಸದಲ್ಲೇ ಕೊರೊನಾ ಲಸಿಕೆ ಪಡೆದಿದ್ದು, ಅದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಜೇಂದ್ರ ದೊಡ್ಡಮನಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ್ ಅವರಿಗೆ ನೋಟಿಸ್ ನೀಡಲಾಗಿದೆ.

ಕೊರೊನಾವೈರಸ್ ಶಿಷ್ಟಾಚಾರದ ಉಲ್ಲಂಘಿಸಿದ ಕಾರಣ ಸಚಿವರ ಕ್ರಮವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಭೂಷಣ್ ತಿಳಿಸಿದ್ದು, ಈ ಘಟನೆಗೆ ಸಬಂಧಿಸಿದಂತೆ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

“ಆರೋಗ್ಯ ಕಾರ್ಯಕರ್ತರನ್ನು ಮನೆಗೆ ಕರೆಯಿಸಿ ಕೊವಿಡ್-19 ಲಸಿಕೆ ಪಡೆದುಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು, ಸಚಿವರ ಮನೆಗೆ ಹೋಗಿ ಲಸಿಕೆ ಹಾಕಿದ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಮಂಗಳವಾರ ಹಿರೇಕೆರೂರುತಾಲೂಕು ಆರೋಗ್ಯಾಧಿಕಾರಿ ಮತ್ತು ಆರೋಗ್ಯ ಕಾರ್ಯಕರ್ತರನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಮನೆಗೆ ಕರೆಸಿಕೊಂಡು ತಾವು ಮತ್ತು ತಮ್ಮ ಪತ್ನಿಗೆ ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದರು.

ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್‍ಐಆರ್ ದಾಖಲು -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 hour ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago