ಬೆಂಗಳೂರು,: ಕೃಷಿ ಸಚಿವ ಬಿ.ಸಿ ಪಾಟೀಲ್ ಮಂಗಳವಾರ , ಹಿರೇಕೆರೂರು ನಗರದಲ್ಲಿರುವ ತಮ್ಮ ನಿವಾಸದಲ್ಲೇ ಕೊರೊನಾ ಲಸಿಕೆ ಪಡೆದಿದ್ದು, ಅದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಜೇಂದ್ರ ದೊಡ್ಡಮನಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ಕೊರೊನಾವೈರಸ್ ಶಿಷ್ಟಾಚಾರದ ಉಲ್ಲಂಘಿಸಿದ ಕಾರಣ ಸಚಿವರ ಕ್ರಮವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಭೂಷಣ್ ತಿಳಿಸಿದ್ದು, ಈ ಘಟನೆಗೆ ಸಬಂಧಿಸಿದಂತೆ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
“ಆರೋಗ್ಯ ಕಾರ್ಯಕರ್ತರನ್ನು ಮನೆಗೆ ಕರೆಯಿಸಿ ಕೊವಿಡ್-19 ಲಸಿಕೆ ಪಡೆದುಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು, ಸಚಿವರ ಮನೆಗೆ ಹೋಗಿ ಲಸಿಕೆ ಹಾಕಿದ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮಂಗಳವಾರ ಹಿರೇಕೆರೂರುತಾಲೂಕು ಆರೋಗ್ಯಾಧಿಕಾರಿ ಮತ್ತು ಆರೋಗ್ಯ ಕಾರ್ಯಕರ್ತರನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಮನೆಗೆ ಕರೆಸಿಕೊಂಡು ತಾವು ಮತ್ತು ತಮ್ಮ ಪತ್ನಿಗೆ ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದರು.
ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್ಐಆರ್ ದಾಖಲು -Vishwanews24
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…