Featured

ಮಮತಾ ಬ್ಯಾನರ್ಜಿ ಅವರು ದೇಶದ ಮುಂದಿನ ಪ್ರಧಾನಿ ಆಗಬೇಕೆನ್ನುವುದು ಜನತೆ ಬಯಸುತ್ತಾರೆ : ದಿನೇಶ್ ತ್ರಿವೇದಿ -Vishwanews24

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದೇಶದ ಮುಂದಿನ ಪ್ರಧಾನಿ ಆಗಬೇಕೆನ್ನುವುದು ಜನತೆ ಬಯಸುತ್ತಾರೆ ಎಂದು ಸಂಸದ ಹಾಗೂ ಮಾಜಿ ಸಚಿವ ದಿನೇಶ್ ತ್ರಿವೇದಿ ಹೇಳಿದ್ದಾರೆ.

“ನೀವು ನನ್ನೊಂದಿಗೆ ಜನರನ್ನು ನೋಡಿರಬಹುದು. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹಾಗಾಗಿ ಜನರಿಗೆ ಬಂದುಕುಗಳೊಂದಿಗೆ ಇರಬೇಕೋ ಅಥವಾ ಅಭಿವೃದ್ಧಿಯನ್ನು ಬೆಂಬಲಿಸಬೇಕೋ ಎಂಬುದು ತಿಳಿದಿದೆ. ಪ್ರಧಾನಿ ಇಲ್ಲಿಗೆ ಬಂದಷ್ಟೂ ನಮಗೆ(ಮಮತಾ ಬ್ಯಾನರ್ಜಿಗೆ) ಹೆಚ್ಚಿನ ಮತ ದೊರೆಯುತ್ತದೆ” ಎಂದು ದಿನೇಶ್ ತಿಳಿಸಿದ್ದಾರೆ.

ಮುಂದುವರೆದು ಮಾತನಾಡುತ್ತಾ, ಜನತೆಗೆ ಕೇವಲ ಭರವಸೆಗಳನ್ನು ನಿಡುವ ರಾಜಕಾರಣಿಗಳನ್ನು ನೋಡಿ ಬೇಸರವಾಗಿದೆ.ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿರುವ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ. ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲೂ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದಿದ್ದಾರೆ.

“ಪಶ್ಚಿಮ ಬಂಗಾಳದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಆ ಬದಲಾವಣೆಯನ್ನು ದೀದಿ(ಮಮತಾ) ನೀಡಿದ್ದಾರೆ. ಈಗ ಭಾರತ ಬದಲಾವಣೆ ಬಯಸುತ್ತಿದೆ. ಅದನ್ನೂ ಸಹ ದೀದಿ(ಮಮತಾ) ತರಲಿದ್ದಾರೆ” ಎಂದು ದಿನೇಶ್ ತ್ರಿವೇದಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago