Featured

ಮಮತಾ ಬ್ಯಾನರ್ಜಿ ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ, ಈ ಕೂಡಲೇ ಅವರು ಹಿಂದೂ ಧರ್ಮವನ್ನು ಬಿಟ್ಟು ತೊಲಗಬೇಕು : ಬಿಜೆಪಿ ಸಚಿವ

ಅಲ್ವಾರ್ : ರಾಜಸ್ಥಾನದ ಬಿಜೆಪಿ ಸಚಿವ ಜಸ್ವಂತ್ ಸಿಂಗ್ ಯಾದವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಈ ಕೂಡಲೇ ಅವರು ಹಿಂದು ಧರ್ಮವನ್ನು ಬಿಟ್ಟು ತೊಲಗಬೇಕು ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಮಮತಾ ಬ್ಯಾನರ್ಜಿಯವರು ಬಲಪಂಥೀಯ ಸಂಘಟನೆಗಳ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಒಬ್ಬ ವ್ಯಕ್ತಿಗೆ ಇರಬೇಕಾದ ಸಾಮಾನ್ಯ ಜ್ಞಾನ ,ದೇಶದ ಮೇಲಿನ ಪ್ರೀತಿ ಎಲ್ಲಾ ವಿಚಾರಗಳು ಮಮತಾ ಬ್ಯಾನರ್ಜಿಯವರಿಗೆ ಇಲ್ಲವಾಗಿದೆ. ಸುಖಾ ಸುಮ್ಮನೆ ಹಿಂದು ಸಂಘಟನೆಗಳು ತೀವ್ರವಾದಿಗಳೆಂದು ಹೇಳಿಕೆ ಮಮತಾ ಬ್ಯಾನರ್ಜಿಯವರು ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಈ ಕೂಡಲೇ ಇಂದು ಧರ್ಮವನ್ನು ಬಿಟ್ಟು ಹೋಗಬೇಕು ಎಂದು ಅವರು ಹೇಳಿದ್ದಾರೆ.ಮಮತಾ ಬ್ಯಾನರ್ಜಿಯವರು ಜುಲೈ21 ರಂದು ತೃಣಮೂಲ ಕಾಂಗ್ರೆಸ್ ಸಮಾವೇಶದ ಬೃಹತ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಸಾಮೂಹಿಕ ಹಲ್ಲೆ ವಿರುದ್ಧ ಕಿಡಿಕಾರಿ ಹಿಂದೂ ಸಂಘಟನೆಗಳು ತೀವ್ರಗಾಮಿಗಳು ಎಂದು ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

34 minutes ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

53 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

1 hour ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

1 hour ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

1 hour ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago