Featured

ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು – vishwanews24

ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು

ಕೊಪ್ಪಳ : ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರತಿಯೊಬ್ಬರಿಂದ 50 ಸಾವಿರ ರೂ.ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ನಂತರ ದಲಿತರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಆರೋಪಿಗಳ ವಿರುದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಅದರಂತೆ 101 ಜನರ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, 5 ವರ್ಷ ದಂಡ ವಿಧಿಸಿತ್ತು. ಇನ್ನೂ ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದರಿಂದಾಗಿ ಜಾತಿ ನಿಂದನೆ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಈ 3 ಜನರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಲಾಗಿತ್ತು.

Vishwa News 24

Recent Posts

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

6 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

19 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago