ರುದ್ರಪುರ: ಉತ್ತರಾಖಂಡದ ರುದ್ರಪುರದಲ್ಲಿ ಯುವಕನೊಬ್ಬ 38 ವರ್ಷದ ಮಲತಾಯಿಯೊಂದಿಗೆ ಪ್ರೇಮಾಂಕುರವಾಗಿ, ಓಡಿ ಹೋಗಿ ವಿವಾಹವಾದ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆಯಿಂದ ಆಘಾತಗೊಂಡಿರುವ ತಂದೆ ಪುತ್ರನ ವಿರುದ್ಧವೇ ದೂರು ನೀಡಿದ್ದಾರೆ.
55 ವರ್ಷದ ತಂದೆ 11 ವರ್ಷ ಹಿಂದೆ ಮೊದಲ ಪತ್ನಿ ನಿಧನರಾದ ಬಳಿಕ ಎರಡನೇ ವಿವಾಹವಾಗಿದ್ದು, ಈ ಎರಡನೇ ಪತ್ನಿಯನ್ನೇ ಈಗ ಮೊದಲ ಪತ್ನಿಯ ಪುತ್ರ ವಿವಾಹವಾಗಿದ್ದಾನೆ.
ಇನ್ನು ನನ್ನ ಮೊದಲನೇ ಪತ್ನಿಯ ಪುತ್ರ, ನನ್ನ ಎರಡನೇ ಪತ್ನಿಯನ್ನು ಅಕ್ರಮವಾಗಿ ವಿವಾಹವಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಎರಡನೇ ಪತ್ನಿ ನನ್ನ ಜತೆಗೆ ಮನೆಗೆ ಮರಳಲು ನಿರಾಕರಿಸಿದ್ದಾಳೆ. ಆಕೆ ಮನೆಯಿಂದ 20000 ರೂಪಾಯಿ ತೆಗೆದುಕೊಂಡು ಹೋಗಿದ್ದಾಳೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…