Featured

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಿಂದ 60 ಲಕ್ಷ ವೆಚ್ಚದಲ್ಲಿ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ – Vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಿಂದ 60 ಲಕ್ಷ ವೆಚ್ಚದಲ್ಲಿ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಮಾಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಶಾಖೆ ವತಿಯಿಂದ 60 ಲಕ್ಷ ವೆಚ್ಚದಲ್ಲಿ ದ.ಕ ಜಿಲ್ಲೆಯ 650 ರಷ್ಟು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಗರದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ( ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರು), ಗೌ.ಫಾದರ್ ಬೋಣವೆಂಚರ್ ನಜರೆತ್(ಮಿಲಾಗ್ರಿಸ್ ಮಾತೆ ಚರ್ಚ್), ಜನಾಬ್ ಹನೀಫ್ ಹಾಜಿ (ಅದ್ಯಕ್ಷರು ಹಿದಾಯ ಫೌಂಡೇಶನ್) , ಶ್ರೀ ಸಿ ಡಿ ಜಯಣ್ಣ(ಕ್ಷೇತ್ರ ಶಿಕ್ಷಣಾಧಿಕಾರಿಗಳು),
ಶ್ರೀ ಕರುಣಾಕರನ್(ನಿರ್ದೇಶಕರು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್), ಜನಾಬ್ ರವೂಫ್ (ಕಾರ್ಪೊರೇಟರ್ ಮ ನ ಪಾ) ಹಾಗೂ ವಿವಿಧ ಶಾಲೆಯ ಪ್ರಾಂಶುಪಾಲರು,ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago