Featured

ಮಲಯಾಳಂ ನಟ ಎನ್ ಡಿ ಪ್ರಸಾದ್ ಆತ್ಮಹತ್ಯೆ – Vishwanews24

ಮಲಯಾಳಂ ನಟ ಎನ್ ಡಿ ಪ್ರಸಾದ್ ಆತ್ಮಹತ್ಯೆ – Vishwanews24

ತಿರುವನಂತಪುರ: ನಿವಿನ್ ಪೌಲಿ ಅಭಿನಯದ “ಆಕ್ಷನ್ ಹೀರೋ ಬಿಜು” ಚಿತ್ರದಲ್ಲಿ ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. 2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್‌ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.

ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು.. ಡ್ರಗ್ಸ್‌ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್‌ ಪ್ರಕರಣಗಳು ದಾಖಲಾಗಿದ್ದವು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

9 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

22 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago