ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್ ನಲ್ಲಿ ಇರುವ ಬೋಟ್ ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ.ಸರ್ವಋತು ಬಂದರು ಎನಿಸಿರುವ ಮಲ್ಪೆಯಲ್ಲೀಗ ಬಹುತೇಕ ಮೀನುಗಾರಿಕಾ ಬೋಟ್ ಗಳು ಲಂಗರು ಹಾಕಿವೆ.ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಗಳು ದೂರದ ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರುಹಾಕಿವೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮತ್ಸ್ಯಬೇಟೆ ಬಹುತೇಕ ಸ್ಥಗಿತಗೊಂಡಿದೆ.
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…
ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ…
ಹೆಚ್ಡಿಕೆ, ನಿಖಿಲ್ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…