ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್ ನಲ್ಲಿ ಇರುವ ಬೋಟ್ ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ.ಸರ್ವಋತು ಬಂದರು ಎನಿಸಿರುವ ಮಲ್ಪೆಯಲ್ಲೀಗ ಬಹುತೇಕ ಮೀನುಗಾರಿಕಾ ಬೋಟ್ ಗಳು ಲಂಗರು ಹಾಕಿವೆ.ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಗಳು ದೂರದ ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರುಹಾಕಿವೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮತ್ಸ್ಯಬೇಟೆ ಬಹುತೇಕ ಸ್ಥಗಿತಗೊಂಡಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…