Featured

ಮಲ್ಪೆ: ಚಂಡಮಾರುತ ಎಫೆಕ್ಟ್ – ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ ; ಮೀನುಗಾರಿಕಾ ಬೋಟ್ ಗಳು ವಾಪಸ್ – vishwanews24

ಮಲ್ಪೆ: ಚಂಡಮಾರುತ ಎಫೆಕ್ಟ್ – ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ ; ಮೀನುಗಾರಿಕಾ ಬೋಟ್ ಗಳು ವಾಪಸ್

ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್ ನಲ್ಲಿ ಇರುವ ಬೋಟ್ ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ.ಸರ್ವಋತು ಬಂದರು ಎನಿಸಿರುವ ಮಲ್ಪೆಯಲ್ಲೀಗ ಬಹುತೇಕ ಮೀನುಗಾರಿಕಾ ಬೋಟ್ ಗಳು ಲಂಗರು ಹಾಕಿವೆ.ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಗಳು ದೂರದ ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರುಹಾಕಿವೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮತ್ಸ್ಯಬೇಟೆ ಬಹುತೇಕ ಸ್ಥಗಿತಗೊಂಡಿದೆ.

Vishwa News 24

Recent Posts

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

30 minutes ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

1 hour ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

2 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

2 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

2 hours ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

3 hours ago