ಮಲ್ಪೆ ಪೊಲೀಸರಿಂದ ದಿಢೀರ್ ಕಾರ್ಯಚರಣೆ- ಬೀಚ್ ನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಸೇರಿದವರಿಗೆ ಶಾಕ್
ಉಡುಪಿ: ಹೊಸ ವರ್ಷ ಸಂಭ್ರಮಾಚರಣೆಗೆ ಸೇರಿದ್ದ ಪ್ರವಾಸಿಗರನ್ನು ಮಲ್ಪೆ ಬೀಚ್ ನಿಂದ ಹೊರ ಕಳುಹಿಸಿದ ಘಟನೆ ನಡೆಯಿತು.
ಜಿಲ್ಲಾಧಿಕಾರಿಗಳು ಸಂಜೆ 4 ಗಂಟೆಗೆ ಬೀಚ್ ಗೆ ನಿರ್ಬಂಧ ಹೇರಿ ತಡವಾಗಿ ಆದೇಶ ಮಾಡಿದ ಗೊಂದಲದಿಂದ ಪ್ರವಾಸಿಗರು ಆದೇಶದ ಮಾಹಿತಿ ಇಲ್ಲದೆ ಬೀಚ್ ಗೆ ಆಗಮಿಸಿದ್ದರು.
ನಂತರ ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೋಲಿಸರು ಪ್ರವಾಸಿಗರನ್ನು ಹೊರ ಕಳುಹಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…