ಮಲ್ಪೆ,: ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಅಳಸಮುದ್ರ ಬೋಟ್ ಮಂಗಳೂರು ಸಮೀಪ ಸಮುದ್ರ ಮಧ್ಯೆ ಮುಳುಗಡೆಗೊಂಡಿದ್ದು ಬೋಟಿನಲ್ಲಿದ್ದ 10 ಮಂದಿ ತಮಿಳುನಾಡಿನ ಮೀನುಗಾರರನ್ನು ರಕ್ಷಿಸಲಾಗಿದೆ.
ಮೀನುಗಾರಿಕೆ ಮಾಡುತ್ತಿರುವಾಗ ಸಂದರ್ಭ ಜೋರಾದ ಗಾಳಿ ಮಳೆ ಸುರಿದಿದ್ದು ಇದರ ಪರಿಣಾಮ ಬೋಟಿನ ಎಂಜಿನ್ ರೂಮಿಗೆ ನೀರು ತುಂಬಿ ಎಂಜಿನ್ ಕೆಟ್ಟು ಹೋಗಿ ಎಂಜಿನ್ ರೂಮಿಗೆ ನೀರು ತುಂಬಿ ಎಂಜಿನ್ ಕೆಟ್ಟು ಹೋಯಿತ್ತೆಂದು ಹೇಳಲಾಗಿದೆ. ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ – Vishwanews24
ಆ.17ರಂದು ಸಂಜೆ ಮಲ್ಪೆ ಬಂದರಿನಿಂದ ಮಹೇಶ್ ಕುಂದರ್ ಎಂಬವರಿಗೆ ಸೇರಿದ ಮಕರಧ್ವಜ ಹೆಸರಿನ ಆಳಸಮುದ್ರ ಬೋಟು ಆ.17ರಂದು ಸಂಜೆ ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರಳಿತ್ತು. ಆ.23ರಂದು ಸಂಜೆ ಮಂಗಳೂರಿನಿಂದ ನೇರ 11 ನಾಟಿಕಲ್ ಮೈಲು ಆಳ ದೂರದಲ್ಲಿ ಮೀನುಗಾರಿಗೆ ನಡೆಸುತ್ತಿರುವಾಗ ಈ ಅವಘಡ ಸಂಭವಿಸಿದೆ. ತಕ್ಷಣವೇ ಸಮೀಪದಲ್ಲಿದ್ದ ಮಾನ್ವಿ ತನ್ವಿತ್ ಎಂಬ ಹೆಸರಿನ ಬೋಟಿನವರು ಮುಳುಗಡೆ ಆಗುತ್ತಿದ್ದ ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಿದರು. ತೆಕ್ಕಟ್ಟೆ: ಚಲಿಸುತ್ತಿದ್ದ ಖಾಸಗಿ ಬಸ್ಸಿನ ಟಯರ್ ಬ್ಲಾಸ್ಟ್ – ಚಾಲಕನ ಸಮಯ ಪ್ರಜ್ಞೆದಿಂದ ತಪ್ಪಿದ ಭಾರೀ ದುರಂತ – Vishwanews24
ಮುಳುಗಡೆಯಾದ ಬೋಟಿನಲ್ಲಿದ್ದ ಹಿಡಿದ ಮೀನು, ಬಲೆ, ಎಂಜಿನ್ ಸೇರಿ ಸುಮಾರು 60 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…