Featured

ಮಲ್ಪೆ ಬೀಚಲ್ಲಿ  ರ‍್ಯಾಪರ್ ಚಂದನ್ ಶೆಟ್ಟಿ – ನಿವೇದಿತಾ ದಂಪತಿ ನ್ಯೂ ಇಯರ್ ಸೆಲೆಬ್ರೇಷನ್.. Vishwanews24

ಮಲ್ಪೆ ಬೀಚಲ್ಲಿ  ರ‍್ಯಾಪರ್ ಚಂದನ್ ಶೆಟ್ಟಿ – ನಿವೇದಿತಾ ದಂಪತಿ ನ್ಯೂ ಇಯರ್ ಸೆಲೆಬ್ರೇಷನ್.. Vishwanews24

ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ ಸಂಜೆಯಿಂದಲೇ ಜನ ಮಲ್ಪೆಯತ್ತ ದೌಡಾಯಿಸಿದರು.ಇದೇ ವೇಳೆ ರ್ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ದಂಪತಿ ಉಡುಪಿಗೆ ಆಗಮಿಸಿದ್ದು ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ.

ಮಲ್ಪೆ ಕಡಲಕಿನಾರೆಯಲ್ಲಿ ಚಂದನ್ ನಿವೇದಿತಾ 2021 ಕೊನೆ ದಿನವನ್ನು ಎಂಜಾಯ್ ಮಾಡುತ್ತಿದ್ದು, ಇಷ್ಟದ ಸೀ ಪುಡ್ ಸವಿದರು.‌ ನನಗೆ ಉಡುಪಿಯ ಮಲ್ಪೆ ಕಡಲ ಕಿನಾರೆ ಅಂದರೆ ಇಷ್ಟ. ಹೀಗಾಗಿ 2021 ನ್ನು ಬಿಳ್ಕೊಟ್ಟು 2022 ನ್ನು ಅದ್ಧೂರಿಯಾಗಿ ವೆಲ್ಕಮ್ ಮಾಡೋಕೆ ಪತ್ನಿ ಜೊತೆ ಉಡುಪಿಗೆ ಆಗಮಿಸಿದ್ದೇನೆ ಎಂದು ತಮ್ಮ ಸಂತಸ ಹಂಚಿಕೊಂಡರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

8 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

8 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

8 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

8 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

11 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago