ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ ಸಂಜೆಯಿಂದಲೇ ಜನ ಮಲ್ಪೆಯತ್ತ ದೌಡಾಯಿಸಿದರು.ಇದೇ ವೇಳೆ ರ್ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ದಂಪತಿ ಉಡುಪಿಗೆ ಆಗಮಿಸಿದ್ದು ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ.
ಮಲ್ಪೆ ಕಡಲಕಿನಾರೆಯಲ್ಲಿ ಚಂದನ್ ನಿವೇದಿತಾ 2021 ಕೊನೆ ದಿನವನ್ನು ಎಂಜಾಯ್ ಮಾಡುತ್ತಿದ್ದು, ಇಷ್ಟದ ಸೀ ಪುಡ್ ಸವಿದರು. ನನಗೆ ಉಡುಪಿಯ ಮಲ್ಪೆ ಕಡಲ ಕಿನಾರೆ ಅಂದರೆ ಇಷ್ಟ. ಹೀಗಾಗಿ 2021 ನ್ನು ಬಿಳ್ಕೊಟ್ಟು 2022 ನ್ನು ಅದ್ಧೂರಿಯಾಗಿ ವೆಲ್ಕಮ್ ಮಾಡೋಕೆ ಪತ್ನಿ ಜೊತೆ ಉಡುಪಿಗೆ ಆಗಮಿಸಿದ್ದೇನೆ ಎಂದು ತಮ್ಮ ಸಂತಸ ಹಂಚಿಕೊಂಡರು.
ಇದನ್ನೂ ಓದಿ :
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…